Rajesh Naik

ಪುಂಜಾಲಕಟ್ಟೆಯ ಸಾರ್ವಜನಿಕ ಕಾರ್ಯಕ್ರಮಗಳು

ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಗ್ರಹಣ ಸಮಾರಂಭ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್‍ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Read More

ವೀರಕಂಭ ಅರೆಬೆಟ್ಟು ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ವೀರಕಂಭದ ಅರೆಬೆಟ್ಟುನಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಕ್ಷೇತ್ರ ಕಾರ್ಯದರ್ಶಿ ಸೀಮಾ ಮಾಧವ, ಕ್ಷೇತ್ರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಂತಿ, ರತ್ನಕರ ಭಂಡಾರಿ, ಸಂದೇಶ್ ಕುಮಾರ್, ರಮೇಶ್ ಕೇಪುಲಕೋಡಿ, ರಾಮಚಂದ್ರ ಪೂಜಾರಿ, ಮಹಾಲಿಂಗ ರೈ, ಜಯಪ್ರಕಾಶ್ ತೆಕ್ಕಿಬಾಬು ಉಪಸಿತ್ಥರಿದ್ದರು. ಚಂದ್ರಶೇಖರ ಬಂಗೇರವರು ಕಾರ್ಯಕ್ರಮವನ್ನು ಸ್ವಾಗತ ಮತ್ತು […]

Read More

ಪ್ರಥಮ ಇಲಾಖಾ ಭೇಟಿ ತಹಶಿಲ್ದಾರರ ಕಚೇರಿಗೆ ಭೇಟಿ

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರ ಪ್ರಥಮ ಇಲಾಖಾ ಭೇಟಿ ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ತಹಶಿಲ್ದಾರ ರವಿ ಜೊತೆ ಔಪಚಾರಿಕವಾಗಿ ಮಾತನಾಡಿದರು. ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಸಿಗುವಂತೆ ಮಾಡಿ, ಯಾವುದೇ  ಇಲಾಖಾ ಸವಲತ್ತುಗಳನ್ನು ತಾರತಮ್ಯವಿಲ್ಲದೆ ಸರಿಯಾಗಿ ನೀಡುವಂತೆ ಹೇಳಿದರು. ಬಾಕಿ ಇರುವ ಎಲ್ಲಾ ಎಲ್ಲಾ ಸವಲತ್ತುಗಳನ್ನು ಫಲಾನುಭವಿಗಳಿಗೆ ಶೀಘ್ರವೇ ನೀಡುವಂತೆಯೂ ತಿಳಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಗೋವಿಂದ ಪ್ರಭು, ಪ್ರಭಾಕರ ಪ್ರಭು, […]

Read More

ಸುಳ್ಯ: ಗಣೇಶ್ ಮುಗುಳಿಯವರ ಮನೆಗೆ ಭೇಟಿ

ಇತ್ತೀಚೆಗೆ ಸುಳ್ಯದಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಬಂಟ್ವಾಳ ತಾಲೂಕಿನ ಸುವರ್ಣನಾಡಿನ ಗಣೇಶ್ ಮುಗುಳಿಯ ಎಂಬವರು ಮೃತಪಟ್ಟಿದ್ದು, ಅವರ ಮನೆಗೆ ಭೇಟಿ ನೀಡಿ ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿ ಮೆಸ್ಕಾಂ ಅಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಆಗ್ರಹಿಸಿದರು.

Read More

ಕರೋಪಾಡಿಯ ಬಿಜೆಪಿ ಅಭಿಮಾನಿಗಳಿಂದ ಯಕ್ಷಗಾನ ಬಯಲಾಟ

ಕರೋಪಾಡಿಯಲ್ಲಿ ಬಿಜೆಪಿ ಅಭಿಮಾನಿಗಳ ವತಿಯಿಂದ ನಡೆದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಮೇಳದ ಯಕ್ಷಗಾನ ಬಯಲಾಟ ಸುಸಂದರ್ಭದಲ್ಲಿ ಮೇಳದ ಭಾಗವತರಾದ ಗಿರೀಶ್ ರೈ ಕಕ್ಯಪದವು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕಾಡಬೆಟ್ಟುವಿನಲ್ಲಿ ಬಿಜೆಪಿ ಅಭಿಮಾನಿಗಳಿಂದ ಯಕ್ಷಗಾನ ಬಯಲಾಟ

ಕಾಡಬೆಟ್ಟುವಿನಲ್ಲಿ ಬಿಜೆಪಿ ಅಭಿಮಾನಿಗಳಿಂದ ನಡೆದ ಕಟೀಲು ಮೇಳದ ಯಕ್ಷಗಾನ ಬಯಲಾಟದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

22-05-2018ರ ಅಭಿನಂದನಾ ಕಾರ್ಯಕ್ರಮಗಳು

ಸಿದ್ದಕಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು. ಚೆನ್ನೈತ್ತೋಡಿ ಬಿಜೆಪಿ ಗ್ರಾ.ಪಂ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು. ಸರಪಾಡಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು. ಉಳಿ ಕಕ್ಯಪದವು ಕಾರ್ಯಕರ್ತರೊಂದಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ವಿಜಯೋತ್ಸವದ ಕ್ಷಣಗಳು…..

ವಿಜಯೋತ್ಸವದ ಕ್ಷಣಗಳು ಕಲ್ಲಡ್ಕದಲ್ಲಿ ವಿಜಯೋತ್ಸವ ರಾಜೇಶ್ ನಾಯ್ಕ್ ತಮ್ಮ ಈ ಗೆಲುವನ್ನು ಶರತ್ ಮಡಿವಾಳರಿಗೆ ಅರ್ಪಿಸಿದರು

Read More

ಫಲಿಂತಾಶದ ದಿನ 15-05-2018

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಚುನಾವಣೆಯಲ್ಲಿ ಜಯಭೇರಿಗಳಿಸಿ ಸಾವಿರಾರು ಕಾಯರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿದರು. ಚುನಾವಣೆಯಲ್ಲಿ ಜಯಭೇರಿಗಳಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಸಾವಿರಾರು ಕಾರ್ಯಕರ್ತರೊಂದಿಗೆ ಪೊಳಲಿ ಅಮ್ಮನವರ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡರು. ಚುನಾವಣೆಯಲ್ಲಿ ಜಯಭೇರಿಗಳಿಸಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ತಮ್ಮ ಸ್ವಗೃಹದಲ್ಲಿ ಕುಟುಂಬದೊಂದಿಗೆ ವಿಜಯೋತ್ಸವವನ್ನು ಆಚರಿಸಿದರು.

Read More

ಮತದಾನದ ದಿನ 12-05-2018

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಮತದಾನದ ದಿನವಾದ ಶನಿವಾರ, 12-05-2018ರಂದು ತಮ್ಮ ಕಾರ್ಯಕರ್ತರೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. 12

Read More

Back To Top
Highslide for Wordpress Plugin