Rajesh Naik

ದೈಕಿನಕಟ್ಟೆ ನೂತನ ಬಸ್ ನಿಲ್ದಾಣ ಲೋಕಾರ್ಪಣೆ

ಶ್ರೀ ಸೀತಾರಾಮ ಆಚಾರ್ಯ ನಿನ್ಯಾರು ಇವರ ಕೊಡುಗೆ ರೂಪದಲ್ಲಿ ಪಿಲಾತಬೆಟ್ಟು ಗ್ರಾಮದ ದೈಕಿನಕಟ್ಟೆಯಲ್ಲಿ ನೂತನ ಬಸ್ ನಿಲ್ದಾಣದ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕೃಷಿ ಸಂಗಮ-2018 ಒಡ್ಡೂರು ಫಾರ್ಮ್ಸ್

ಫೆಬ್ರವರಿ 3 ಮತ್ತು 4 ನೇ ತಾರೀಖಿನಂದು ಒಡ್ಡೂರು ಫಾರ್ಮ್ಸ್ ಅಲ್ಲಿ ಜರುಗಿದ ಕೃಷಿ ಸಂಗಮ – 2018 ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಅವರು ಕೃಷಿ ಸಂಬಂಧಿತ ವಿಚಾರಗಳನ್ನು ಹಂಚಿಕೊಂಡರು.

Read More

ಡೆನ್ನಾಣ ಡೆನ್ನಾಣ ಸಾಂಸ್ಕೃತಿಕ ಕಾರ್ಯಕ್ರಮ

ಬಿಲ್ಲವ ಯುವವಾಹಿನಿ (ರಿ) ಬಂಟ್ವಾಳ ಇದರ ವತಿಯಿಂದ ದಿನಾಂಕ 28-01-2018ರಂದು ನಡೆದ ಡೆನ್ನಾಣ ಡೆನ್ನಾಣ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು.

Read More

ಕಡವಿನಬಾಗಿಲು-ಕಾಗೆಕಾನ ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ

ಗೋಳ್ತಮಜಲು ಜಿ.ಪಂ ಸದಸ್ಯೆ ಕಮಲಾಕ್ಷಿ ಪೂಜಾರಿಯವರ ಅನುದಾನದಲ್ಲಿ ಬರಿಮಾರು ಗ್ರಾಮದ ಕಡವಿನಬಾಗಿಲು-ಕಾಗೆಕಾನ ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕುದ್ರೆಬೆಟ್ಟು ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಶ್ರೀ ಮಣಿಕಂಠ ಭಜನಾ ಮಂದಿರ ಕುದ್ರೆಬೆಟ್ಟು ಇದರ ವಾರ್ಷಿಕೋತ್ಸವದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Read More

ಕೊಳ್ನಾಡು ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ವಿಶ್ವ ಹಿಂದೂ ಪರಿಷತ್ ಶ್ರೀರಾಮ ಶಾಖೆ, ಕೊಳ್ನಾಡು ಇದರ ವತಿಯಿಂದ ದಿನಾಂಕ 27-01-2018ರಂದು ನಡೆದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

ಪರಿವರ್ತನೆಗೆ ನಮ್ಮ ನಡಿಗೆ ಸಮಾರೋಪ ಸಮಾರಂಭ ಬಿ.ಸಿ ರೋಡಿನಲ್ಲಿ

ಬಂಟ್ವಾಳದ ಪರಿವರ್ತನೆಗಾಗಿ ನಮ್ಮ ನಡಿಗೆ 13 ದಿನಗಳ ಕಾಲ ಬಂಟ್ವಾಳ ಕ್ಷೇತ್ರಾದ್ಯಂತ ನಡೆದ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಬಿ.ಸಿ ರೋಡಿನಲ್ಲಿ ನಡೆಯಿತು. ಸಮಾರಂಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾಯ್ಕ್ ಸಭೆಗೆ ಆಗಮಿಸಿದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಬಿಜೆಪಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

11ನೇ ದಿನಕ್ಕೆ ಕಾಲಿರಿಸಿದ ಪರಿವರ್ತನೆಗೆ ನಮ್ಮ ನಡಿಗೆ

ಬಂಟ್ವಾಳ ಬಿಜೆಪಿ ನೇತೃತ್ವದ ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ಬಂಟ್ವಾಳದ ಪರಿವರ್ತನೆಗೆ ನಮ್ಮ ನಡಿಗೆ 11ನೇ ದಿನಕ್ಕೆ ಕಾಲಿರಿಸಿದೆ ಮಂಗಳವಾರ ಸಂಜೆ ಬೊಳ್ಳಾಯಿಯಲ್ಲಿ ನಡೆದ ಸಾರ್ವಜನಿಕ ಸಭೆಯ ಬಳಿಕ ಕಳ್ಳಿಗೆ ಗ್ರಾಮದ ಬೆಂಜನಪದವಿನ ಶರತ್ ಮನೆಯಲ್ಲಿ ವಾಸ್ತವ್ಯ ಹೂಡಿದರು. ಬಳಿಕ ಬೆಳಿಗ್ಗೆ 08.00ಗಂಟೆಗೆ ಬೆಂಜನಪದವಿನಲ್ಲಿ ವಂದೇಮಾತರಂ ಗೀತೆಯೊಂದಿಗೆ ಪಾದಯಾತ್ರೆ ಪ್ರಾರಂಭವಾಯಿತು, ಶ್ರೀರಾಮ ನಗರದಲ್ಲಿ ಕಳ್ಳಿಗೆ ಗ್ರಾ.ಪಂ ಉಪಾಧ್ಯಕ್ಷ ಪುರುಷ ಸಾಲ್ಯಾನ್, ಬಿಜೆಪಿ ಅಧ್ಯಕ್ಷರಾದ ದೇವಿಪ್ರಸಾದ್ ಕಳ್ಳಿಗೆ, ಮನೋಹರ್ ಕಂಜತ್ತೂರು ಮತ್ತು ಅಪಾರ ಸಂಖ್ಯೆಯಲ್ಲಿ ಕಳ್ಳಿಗೆಯ ಕಾರ್‍ಯಕರ್ತರು ಸ್ವಾಗತಿಸಿ ಪಾದಯಾತ್ರೆಯೊಂದಿಗೆ ಹೆಜ್ಜೆಹಾಕಿದರು.ಬಳಿಕ […]

Read More

ಪರಿವರ್ತನೆಗೆ ನಮ್ಮ ನಡಿಗೆ – DAY 10 ಸಾರ್ವಜನಿಕ ಸಭೆ

ಪರಿವರ್ತನೆಗೆ ನಮ್ಮ ನಡಿಗೆ 10ನೇ ದಿನದ ಸಾರ್ವಜನಿಕ ಸಭೆ ಬೊಳ್ಳಾಯಿಯಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾಯ್ಕ್ ಸಭೆಗೆ ಆಗಮಿಸಿದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಬಿಜೆಪಿಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Read More

10ನೇ ದಿನಕ್ಕೆ ಕಾಲಿರಿಸಿದ ಪರಿವರ್ತನೆಗೆ ನಮ್ಮ ನಡಿಗೆ

ಬಂಟ್ವಾಳ ಬಿಜೆಪಿ ನೇತೃತ್ವದ ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ಬಂಟ್ವಾಳದ ಪರಿವರ್ತನೆಗೆ ನಮ್ಮ ನಡಿಗೆ 10ನೇ ದಿನಕ್ಕೆ ಕಾಲಿರಿಸಿದೆ ಸೋಮವಾರ ಸಂಜೆ ಕಲ್ಲಡ್ಕದ ಸಾರ್ವಜನಿಕ ಸಭೆಯ ಬಳಿಕ ದ.ಕ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಮನೆಯಲ್ಲಿ ವಾಸ್ತವ್ಯ ಹೂಡಿದರು. ಬೆಳಿಗ್ಗೆ 8.00ಗಂಟೆಗೆ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಅಲ್ಲಿಂದ ಅಪಾರ ಕಾರ್ಯಕರ್ತರೊಂದಿಗೆ ಹನುಮಾನ್ ನಗರದ ಶ್ರೀರಾಮ ವಿದ್ಯಾಕೇಂದ್ರದ ರಸ್ತೆಯ ಮೂಲಕ ಬಾಳ್ತಿಲ ಗ್ರಾಮಕ್ಕೆ ಪ್ರವೇಶಿಸಿತು. ಮಾಜಿ ಜಿ.ಪಂ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್, […]

Read More

Back To Top
Highslide for Wordpress Plugin