Rajesh Naik

ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲ ಸ್ಥಾನ ಮಂಜನಗುಡ್ಡೆ ಕುರ್ಮಾನ್ ವಾರ್ಷಿಕ ಮಹಾಸಭೆ

ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲ ಸ್ಥಾನ ಮಂಜನಗುಡ್ಡೆ ಕುರ್ಮಾನ್ ಇದರ ಗೌರವಾಧ್ಯಕ್ಷರಾಗಿ ಕಲ್ಲಡ್ಕ ಡಾ| ಪ್ರಭಾಕರ ಭಟ್ ಅವರು ಆಯ್ಕೆಯಾಗಿದ್ದಾರೆ, ಅಧ್ಯಕ್ಷರಾಗಿ ಕಾ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ.ಅಣ್ಣು ಪೂಜಾರಿ, ಉತ್ಸವ ಸಮಿತಿ ಅಧ್ಯಕ್ಷರಾಗಿ ಮೋಹನ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ರೂಪೇಶ್ ಕುರ್ಮಾನ್ ಹಾಗೂ ಮಾತೃ ಸಮಿತಿ ಅಧ್ಯಕ್ಷರಾಗಿ ಸುಜಾತ ಬೊಲ್ಪೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಕಾಶ್ ಮತ್ತು ಉಮಾವತಿ ಇವರನ್ನು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ .ಕಲ್ಲಡ್ಕ ಡಾ| ಪ್ರಭಾಕರ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ […]

Read More

ಬಿಜೆಪಿ ಬಂಟ್ವಾಳ ಪುರಸಭಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ಬಿಜೆಪಿ ಬಂಟ್ವಾಳ ಪುರಸಭಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಬಿಜೆಪಿ ಬಂಟ್ವಾಳದ ಚುನಾವಣಾ ಉಸ್ತುವಾರಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

ಸಿ.ಟಿ ರವಿಯವರಿಂದ ಬೂತ್ ಸಶಕ್ತೀಕರಣದ ಬಗ್ಗೆ ಸಂವಾದ

ಬಿಜೆಪಿ ಬಂಟ್ವಾಳದ ಚುನಾವಣಾ ಉಸ್ತುವಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಯವರಿಂದ ಬೂತ್ ಸಶಕ್ತೀಕರಣದ ಪ್ರಗತಿಯ ಬಗ್ಗೆ ಬೂತ್ ಪ್ರಭಾರಿಗಳೊಂದಿಗೆ ಸಂವಾದ ಬಿ.ಸಿ ರೋಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

ಸಂಪರ್ಕ ರಸ್ತೆ ಉದ್ಘಾಟನೆ

ಬಂಟ್ವಾಳ ಸರಕಾರದ ಅನುದಾನವಿಲ್ಲದೆ ಸ್ಥಳೀಯರ ಸ್ವಂತ ಖರ್ಚಿನಲ್ಲಿ ಬಾಳ್ತಿಲ ಮಾಜಿ ಗ್ರಾ.ಪಂ.ಸದಸ್ಯ ಬಿಕೆ ಅಣ್ಣುಪೂಜಾರಿ ಉಚಿತವಾಗಿ ನೀಡಿದ ಜಾಗದಲ್ಲಿ ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿಯಿಂದ ಮಂಜನಗುಡ್ಡೆಯಾಗಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಹೋಗುವ ಸಂಪರ್ಕ ರಸ್ತೆ ಮತ್ತು ಪೂರ್ಲಿಪ್ಪಾಡಿಯಿಂದ ಶಿವಾಜಿನಗರಕ್ಕೆ ಹೋಗುವ ಸಂಪರ್ಕ ರಸ್ತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ಈ ಸಂದರ್ಭ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ತಾಪಂ.ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್, ಜಿ.ಪಂ.ಸದಸ್ಯೆ ಕಮಲಾಕ್ಷೀ ಕೆ ಪೂಜಾರಿ, ತಾ.ಪಂ.ಸದಸ್ಯೆ ಲಕ್ಮೀ […]

Read More

ಗೋಪೂಜೆ ಮತ್ತು ಕೆ.ಎಂ.ಸಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಬಡಗ ಬೆಳ್ಳೂರು ಇದರ ವತಿಯಿಂದ ದಿನಾಂಕ 31-12-2017ರಂದು ನಡೆದ ಗೋಪೂಜೆ ಮತ್ತು ಕೆ.ಎಂ.ಸಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪತ್ರಿಕಾಗೋಷ್ಠಿ

ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿರುವ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಸಂಸದ ನಳಿನ್ ಕುಮಾರ್ ಕಟೀಲ್‍ ಅವರು ದಿನಾಂಕ 30-12-2017ರಂದು ಬಿಜೆಪಿ ಬಂಟ್ವಾಳದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

ಸಮೂಹಿಕ ಶನೈಶ್ವರ ಪೂಜೆ, ಕನ್ಯಾನ ಘಟಕ

ವಿಶ್ವ ಹಿಂದೂ ಪರಿಷತ್, ಭಜರಂಗದಳ ವೀರ ಹನುಮಾನ್ ಶಾಖೆ ಕನ್ಯಾನ ಘಟಕ ಇದರ ವತಿಯಿಂದ ದಿನಾಂಕ 30-12-2017ರಂದು ನಡೆದ ಸಮೂಹಿಕ ಶನೈಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದರು.

Read More

ಸಂಸದ ನಳಿನ್‍ಕುಮಾರ್ ಕಟೀಲ್‍ರಿಂದ ನೂತನ ಕ್ಯಾಲೆಂಡರ್‍ ಬಿಡುಗಡೆ

ಬಿಜೆಪಿ ಬಂಟ್ವಾಳದ 2018ರ ನೂತನ ಕ್ಯಾಲೆಂಡರ್‌ನ್ನು ದಿನಾಂಕ 30-12-2017ರಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ಜಿ.ಆನಂದ, ವೆಂಕಟ್ ವಳಾಂಬೆ, ನಂದರಾಮ ರೈ, ಬಾಲಕೃಷ್ಣ ಸೆರ್ಕಳ ಉಪಸ್ಥಿತರಿದ್ದರು.

Read More

ಬಿಜೆಪಿ ಯುವ ಮೋರ್ಚಾ ಬಂಟ್ವಾಳ ಕಾರ್ಯಕಾರಿಣಿ ಸಭೆ

ಬಿಜೆಪಿ ಯುವ ಮೋರ್ಚಾ ಬಂಟ್ವಾಳ ಇದರ ಕಾರ್ಯಕಾರಿಣಿ ಸಭೆ ದಿನಾಂಕ 28-12-2017ರಂದು ಪೆರಾಜೆಯಲ್ಲಿ ನಡೆಯಿತು.  ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin