Rajesh Naik

ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ತಯಾರಿಯ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರ ಸಭೆಯು ದಿನಾಂಕ 08-11-2017ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಬಿ.ಮೂಡ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆಯು ದಿನಾಂಕ 06-11-2017ರಂದು ಬಿ.ಮೂಡ ಗ್ರಾಮ ಸಮಿತಿಯ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಉಳಿ ಗ್ರಾ.ಪಂ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆಯು ದಿನಾಂಕ 06-11-2017ರಂದು ಉಳಿ ಗ್ರಾಮ ಪಂಚಾಯತ್ ಸಮಿತಿಯ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಬಡಗಬೆಳ್ಳೂರು

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆಯು ದಿನಾಂಕ 05-11-2017ರಂದು ಬಡಗಬೆಳ್ಳೂರು ಬೂತ್ ಸಮಿತಿಯ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಸಜಿಪಮುನ್ನೂರು

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆ ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ಸಜಿಪಮುನ್ನೂರು ಶಕ್ತಿಕೇಂದ್ರದ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು.ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರೊಂದಿಗೆ ಸಮಾವೇಶದ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಮಾಣಿ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆಯು ದಿನಾಂಕ 04-11-2017ರಂದು ಅನಂತಾಡಿ ಶ್ರೀದೇವಿ ಮಂದಿರದಲ್ಲಿ ಮಾಣಿ ಶಕ್ತಿಕೇಂದ್ರದ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರೊಂದಿಗೆ ಸಮಾವೇಶದ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಬಿ.ಸಿ ರೋಡ್‍

ನವಂಬರ್ 11ರಂದು ಬಂಟ್ವಾಳದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯ ಬೃಹತ್ ಸಮಾವೇಶದ ಪೂರ್ವತಯಾರಿ ಸಭೆಯು ದಿನಾಂಕ 04-11-2017ರಂದು ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಿ.ಸಿ ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ನ. 11 ರಂದು ಬಂಟ್ವಾಳದಲ್ಲಿ ಪರಿವರ್ತನಾ ಯಾತ್ರೆ : ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ

ನವೆಂಬರ್ 11 ರಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿ.ಸಿ. ರೋಡಿನಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನಡೆಯಿತು. ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿರುವ ಮೈದಾನದಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಚಪ್ಪರ ಮುಹೂರ್ತವನ್ನು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದ ಬಳಿಕ ಚಪ್ಪರ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ […]

Read More

ಪರಿವರ್ತನಾ ಯಾತ್ರೆಯ ಪೂರ್ವತಯಾರಿಯ ಸಭೆ – ಕೊಳ್ನಾಡು ಗ್ರಾ.ಪಂ

ನಾಳೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಭೇಟಿ ಕಾರ್ಯಕ್ರಮ, ನವಂಬರ್ 2 ಬೆಂಗಳೂರಿನಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಬೈಕ್ ರ್ಯಾಲಿ, ನವಂಬರ್ 11ರಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರ ನೇತೃತ್ವದಲ್ಲಿ ನವಕರ್ನಾಟಕ ಯಾತ್ರೆ ಬಂಟ್ವಾಳಕ್ಕೆ ಆಗಮಿಸಿ ಸಮಾವೇಶ ನಡೆಯಲಿದ್ದು ಈ ಎಲ್ಲಾ ಕಾರ್ಯಕ್ರಮಗಳ ಪೂರ್ವತಯಾರಿಗಾಗಿ ಬಿಜೆಪಿ ಕೊಳ್ನಾಡು ಗ್ರಾಮ ಪಂಚಾಯತ್ ಸಮಿತಿ ಸಭೆ ದಿನಾಂಕ 28-10-2017ರಂದು ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin