Rajesh Naik

ಗ್ರಾ.ಪಂ ಕೊಯಿಲ ಬೂತ್ ಸಭೆ

ಬಿಜೆಪಿ ರಾಯಿ ಗ್ರಾಮ ಪಂಚಾಯತ್ ಸಮಿತಿಯ ಕೊಯಿಲ ಬೂತ್ ಸಭೆಯಲ್ಲಿ ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಪಾಲ್ಗೊಂಡಿದ್ದ ಕಾರ್ಯಕರ್ತನ್ನುದ್ದೇಶಿಸಿ ಮಾತನಾಡಿದರು.

Read More

ಶ್ರೀ ಕ್ಷೇತ್ರ ಪೊಳಲಿಗೆ ಆಗಮಸಿದ ಭಕ್ತರ ಪಾದಾಯಾತ್ರೆ

ಕನ್ಯಾನ ಬನಾರಿ ಗೋಪಾಲಕೃಷ್ಣ ಪಾದಾಯಾತ್ರೆ ಸಮಿತಿ ವತಿಯಿಂದ ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಪೊಳಲಿ ಹಾಗೂ ಕಟೀಲು ಕ್ಷೇತ್ರಕ್ಕೆ ಪಾದಾಯಾತ್ರೆ ಹಮ್ಮಿಕೊಂಡಿದ್ದು, ಭಕ್ತರ ಪಾದಾಯಾತ್ರೆಯು ಶ್ರೀ ಕ್ಷೇತ್ರ ಪೊಳಲಿಗೆ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಮುಂಖಡ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Read More

ಮಂಗಳೂರು ಚಲೋ ಹೋರಾಟಕ್ಕೆ ಬಂದಿದ್ದ ಕಾರ್ಯಕರ್ತರನ್ನು ಭೇಟಿಯಾದ ರಾಜೇಶ್ ನಾಯ್ಕ್

ಮಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾದ ಬೆಂಗಳೂರಿನ ಆನೆಕಲ್ ಭಾಗದ ಕಾರ್ಯಕರ್ತರನ್ನು ದಿನಾಂಕ 07-09-2017ರಂದು ಬಿಜೆಪಿ ನಾಯಕರಾದ ರಾಜೇಶ್ ನಾಯ್ಕ್ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Read More

ಕಲ್ಲಡ್ಕದಲ್ಲಿ ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಕಲ್ಲಡ್ಕ: ಕಾಂಗ್ರೆಸ್ ದೇಶದ ಏಕತೆಯನ್ನು ಒಡೆದು ಆಳುವ ನೀತಿಯನ್ನು ಕೊಟ್ಟಿದೆ. ಓಟಿಗಾಗಿ ಕಾಂಗ್ರೆಸ್ ಸಮಾಜವನ್ನು, ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಪ್ರತಿರೂಪವಾಗಿದೆ. ಭ್ರಷ್ಟಾಚಾರ ನಿಯಂತ್ರಿಸುವ ಲೋಕಾಯುಕ್ತದ ಬಾಗಿಲನ್ನು ಹಾಕಿದ್ದು ಕಾಂಗ್ರೆಸ್ ಎಂದು ಮಹಿಳಾಮೋರ್ಚಾ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. ಅವರು ಸೆ. 8ರಂದು ಕಲ್ಲಡ್ಕ ಪಂಚವಟಿ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಓಟಿಗಾಗಿ ಎಂತಹ ಹೀನ ಕೆಲಸ ಮಾಡಲೂ […]

Read More

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಪಿ ಅರುಣ್‍ಕುಮಾರ್ ಅವರಿಂದ ಶರತ್ ಮನೆಗೆ ಭೇಟಿ

ಇತ್ತೀಚಿಗೆ ದುರ್ಷ್ಕಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳರವರ ಮನೆಗೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಪಿ ಅರುಣ್ ಕುಮಾರ್ ರವರು ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶರತ್ ಮಡಿವಾಳರ ತಂದೆ ತನಿಯಪ್ಪ ಮಡಿವಾಳರೊಂದಿಗೆ ಮಾತನಾಡಿ ಘಟನೆಯ ಸಂಪೂರ್ಣ ವಿವರವನ್ನು ಪಡೆದು ಮನೆಮಂದಿಗೆ ಸಾಂತ್ವಾನ ಹೇಳಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರಾದ ಸಂಜೀವ ಮಠಂದೂರು, ಪ್ರಧಾನಕಾರ್ಯದರ್ಶಿ ಕಿಶೋರ್ ರೈ, ಹಿಂದುಳಿದ ವರ್ಗ ಮೋರ್ಚಾ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಸದಾನಂದ ನಾವೂರ, ಬಂಟ್ವಾಳ ಮಂಡಲದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, […]

Read More

ಪಿಎಫ್‍ಐ ನಿಷೇಧಕ್ಕೆ ಆಗ್ರಹಿಸಿ ಸಜಿಪಮುನ್ನೂರಿಲ್ಲಿ ಪ್ರತಿಭಟನೆ

ಪಿಎಫ್‍ಐ ನಿಷೇಧಕ್ಕೆ ಆಗ್ರಹಿಸಿ ದಿನಾಂಕ 04-09-2017ರಂದು ಬಂಟ್ವಾಳ ಸಜಿಪಮುನ್ನೂರು ಪಂಚಾಯತ್ ಮುಂಭಾಗದಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

ಪಿಎಫ್‍ಐ ನಿಷೇಧಕ್ಕೆ ಆಗ್ರಹಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಪಿಎಫ್‍ಐ ನಿಷೇಧಕ್ಕೆ ಆಗ್ರಹಿಸಿ ದಿನಾಂಕ 04-09-2017 ರಂದು ಬಂಟ್ವಾಳ ಪುರಸಭೆಯ ಮುಂಭಾಗದಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.  

Read More

ಅನಂತಾಡಿಯಲ್ಲಿ ಮಂಗಳೂರು ಚಲೋ ಪೂರ್ವಭಾವಿ ಸಭೆ

ಸೆಪ್ಟೆಂಬರ್ 5, 6 ಮತ್ತು 7ರಂದು ಯುವಮೋರ್ಚಾ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ಚಲೋ ಪೂರ್ವತಯಾರಿ ಸಭೆ ಅನಂತಾಡಿಯಲ್ಲಿ ದಿನಾಂಕ 04-09-2017ರಂದು ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ನಡೆಯಿತು.

Read More

ಜನಸ್ನೇಹಿ ಸರಕಾರಿ ಯೋಜನೆಗಳ ಮಾಹಿತಿಯ ಕಾರ್ಯಗಾರ

ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ (ರಿ) ಶಂಭೂರು ಇದರ ವತಿಯಿಂದ ಜನಸ್ನೇಹಿ ಸರಕಾರಿ ಯೋಜನೆಗಳ ಮಾಹಿತಿಯ ಕಾರ್ಯಗಾರ ದಿನಾಂಕ 03-09-2017ರಂದು ನಡೆಯಿತು.  ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin