Rajesh Naik

ಚೆನ್ನೈತ್ತೋಡಿ ಗ್ರಾ.ಪಂ : ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉಜ್ವಲ ಯೋಜನೆ ಪ್ರತಿ ಗ್ರಾಮೀಣ ಮಹಿಳೆಯ ಕಣ್ಣೀರೊರೆಸುವ ಅದ್ಬುತವಾದ ಕಾರ್ಯಕ್ರಮ , ಕಡುಬಡತನದಲ್ಲಿರುವ ಮಹಿಳೆಯರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬೇಕು, ಆ ಮೂಲಕ ದೇಶದ ಪ್ರತಿಯೊಂದು ಮನೆಯು ಹೊಗೆ ಮುಕ್ತವಾಗಬೇಕು ಎನ್ನುವ ಕನಸು ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ಮುಖಂಡ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಹೇಳಿದರು. ಅವರು ಬಂಟ್ವಾಳ ತಾಲೂಕಿನ ವಾಮದಪದವು ಗಣೇಶ್ ಮಂದಿರದಲ್ಲಿ ನಡೆದ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ […]

Read More

ಬಂಟ್ವಾಳ ತಾಲೂಕು ಹೊಗೆಮುಕ್ತ ತಾಲೂಕು ಆಗಲಿದೆ : ರಾಜೇಶ ನಾಯ್ಕ್

ಬಂಟ್ವಾಳ ಆಗಸ್ಟ್ 2: ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆ ಉಜ್ವಲ ಯೋಜನೆಯ ಮೂಲಕ ಬಂಟ್ವಾಳ ತಾಲೂಕು ಮುಂದಿನ ದಿನಗಳಲ್ಲಿ ಹೊಗೆಮುಕ್ತ ತಾಲೂಕು ಆಗಲಿದೆಯೆಂದು ಪ್ರಗತಿಪರ ಕೃಷಿಕ ಬಿ.ಜೆ.ಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಉಳಿ ಗ್ರಾಮದ ಯುವಕ ಮಂಡಲ ಸಭಾ ಭವನದಲ್ಲಿ ಉಳಿ ಮತ್ತು ತೆಂಕಕಜೆಕಾರು ಗ್ರಾಮ ವ್ಯಾಪ್ತಿಯ 90 ಜನ ಫಲಾನುಭವಿಗಳಿಗೆ ಉಜ್ವಲ ಯೋಜನೆಯ ಮೂಲಕ ಉಚಿತ ಗ್ಯಾಸ್ ಸ್ಟವ್, ಸಿಲಿಂಡರ್ ವಿತರಣೆ ಮಾಡಿ ಮಾತನಾಡಿದರು. ಪ್ರಸ್ತುತ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ […]

Read More

ಬಿ.ಸಿ ರೋಡಿನಲ್ಲಿ ಉಪವಾಸ ಸತ್ಯಾಗ್ರಹ

ಶರತ್ ಮಡಿವಾಳ ಹತ್ಯೆ ನಡೆದು ಒಂದು ತಿಂಗಳಾದರು ಹಂತಕರನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ ಬಿ.ಸಿ ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ದಿನಾಂಕ 08-08-2016ರಂದು ಸಂಘಪರಿವಾರದಿಂದ ನಡೆದ ಉಪವಾಸ ಸತ್ಯಾಗ್ರಹದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಭಾಗವಹಿಸಿದ್ದರು.

Read More

ಸಿದ್ದಕಟ್ಟೆ, ಕುಕ್ಕಿಪ್ಪಾಡಿ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆ ಉಜ್ವಲ ಯೋಜನೆಯಡಿಯಲ್ಲಿ ಸಿದ್ದಕಟ್ಟೆ, ಕುಕ್ಕಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನಾಂಕ 07-08-2017ರಂದು ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಉಚಿತ ಗ್ಯಾಸ್ ಸಂಪರ್ಕ ಮತ್ತು ಸ್ಟೌವ್‍ಗಳನ್ನು ವಿತರಿಸಿದರು.

Read More

ಗೊಬ್ಬುಲು ಗ್ರಾವೀುಣ ಕ್ರೀಡಾಕೂಟ – ಕಳ್ಳಿಗೆ

ಗ್ರಾಮ ವಿಕಾಸ ಪ್ರತಿಷ್ಠಾನ, ಕಳ್ಳಿಗೆಯಲ್ಲಿ ದಿನಾಂಕ 07-08-2017 ರಂದು ಬಾಲಗೋಕುಲ ಸವಿುತಿ ಇದರ ವತಿಯಿಂದ ಏರ್ಪಡಿಸಲಾಗಿದ್ದ ಚಂದ್ರಿಗೆ ಗದ್ದೆಯಲ್ಲಿ ನಡೆದ 2 ನೇ ವರ್ಷದ ಕಂಡದ ಗೊಬ್ಬುಲು ಗ್ರಾವೀುಣ ಕ್ರೀಡಾಕೂಟದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

ಮಾಣಿ ಕುಲಾಲ ಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಬಂಟ್ವಾಳ: ಮಾಣಿ ಕುಲಾಲ ಸಂಘದ ವತಿಯಿಂದ ಮಾಣಿ ಕುಲಾಲ ಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಶೆಕೋಡಿ ಸೂರ್ಯ ನಾರಾಯಣ ಭಟ್ ಅವರ ನೇತೃವದಲ್ಲಿ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಯಾವುದೇ ಪೂಜೆಗಳನ್ನು ಸಾಮೂಹಿಕವಾಗಿ ಮಾಡಿದಾಗ ಅದರಿಂದ ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ. ಸಾಮೂಹಿಕ ಪೂಜೆಗಳು ಸಮಾಜವನ್ನು ಒಟ್ಟುಗೂಡಿಸುತ್ತದೆ. ಸಂಘಟನಾತ್ಮಕವಾಗಿ ಯಾವುದೇ ಸಮುದಾಯ ಮುಂದೆ ಬಂದಾಗ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದು ಅವರು ಹೇಳಿದರು. ವೇದಿಕೆಯಲ್ಲಿ ಸಂಘದ […]

Read More

ಉಳಿ, ತೆಂಕಜೆಕಾರು: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಉಳಿ, ತೆಂಕಜೆಕಾರು ಗ್ರಾಮದ 90 ಅರ್ಹ ಫಲಾನುಭವಿಗಳಿಗೆ ದಿನಾಂಕ 2-8-2017ರಂದು ಬಿಜೆಪಿ ನಾಯಕ ರಾಜೇಶ್‍ ನಾಯ್ಕ್ ಉಚಿತ ಗ್ಯಾಸ್ ಸಂಪರ್ಕ ಮತ್ತು ಸ್ಟೌವ್‍ಗಳನ್ನು ವಿತರಿಸಿದರು.

Read More

ಕಲ್ಲಡ್ಕ ಪಂಚವಟಿ ಸಭಾಂಗಣದಲ್ಲಿ ಬಂಟ್ವಾಳ ಕ್ಷೇತ್ರ ಕಾರ್ಯಕಾರಿಣಿ ಸಭೆ

ಬಿಜೆಪಿ ಬಂಟ್ವಾಳ ಕ್ಷೇತ್ರ ಕಾರ್ಯಕಾರಿಣಿ ಸಭೆ ದಿನಾಂಕ 1-8-2017ರಂದು ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ನಾಯಕ ರಾಜೇಶ್ ನಾಯ್ಕ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

Read More

ಸರಪಾಡಿ ಗ್ರಾ.ಪಂ: ಉಜ್ವಲ ಯೋಜನೆಯಡಿ ಫಲಾನುಭವಿಗಳ ವಿತರಣಾ ಕಾರ್ಯಕ್ರಮ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆಯಡಿಯಲ್ಲಿ ಸರಪಾಡಿ ಗ್ರಾ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ ದಿನಾಂಕ 1-8-2017ರಂದು ಬಿಜೆಪಿ ನಾಯಕ ರಾಜೇಶ್‍ ನಾಯ್ಕ್ ಉಚಿತ ಗ್ಯಾಸ್ ಸಂಪರ್ಕ ಮತ್ತು ಸ್ಟೌವ್‍ಗಳನ್ನು ವಿತರಿಸಿದರು.

Read More

Back To Top
Highslide for Wordpress Plugin