Rajesh Naik

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಕಾವಳಪಡೂರು, ಕಾವಳ ಮೂಡೂರು ಪಂಚಾಯತ್)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಮದ್ವದಲ್ಲಿ ದಿನಾಂಕ 21-07-2017ರಂದು (ಕಾವಳಪಡೂರು, ಕಾವಳ ಮೂಡೂರು ಪಂಚಾಯತ್) ಸಭೆ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Read More

ಉಜ್ವಲ ಯೋಜನೆ ಮಾಹಿತಿಯ ಪತ್ರಿಕಾಗೋಷ್ಟಿ

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ವಿತರಣೆಯ ಕಾರ್ಯಕ್ರಮವು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯಲಿದ್ದು ಇದರ ಬಗ್ಗೆ ದಿನಾಂಕ 21-7-2017 ರಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರಾಜೇಶ್ ನಾಯ್ಕ್.

Read More

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಅಮ್ಟಾಡಿ, ಕಳ್ಳಿಗೆ, ಬಂಟ್ವಾಳ ಪುರಸಭೆ)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ದಿನಾಂಕ 21-07-2017ರಂದು (ಅಮ್ಟಾಡಿ, ಕಳ್ಳಿಗೆ, ಬಂಟ್ವಾಳ ಪುರಸಭೆ) ಸಭೆ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Read More

ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ (ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಪಂಚಾಯತ್)

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಸದುಪಯೋಗ ಪಡೆಯುವಂತೆ ಬಡಗಬೆಳ್ಳೂರು ಆದಿಶಕ್ತಿ ದೇವಸ್ಥಾನದ ಬಳಿ ದಿನಾಂಕ 21-07-2017ರಂದು (ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಪಂಚಾಯತ್) ಸಭೆ ನಡೆಯಿತು. ಈ ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರ ಬಿಜೆಪಿ ಪದಾಧೀಕಾರಿಗಳು ಉಪಸ್ಥಿತರಿದ್ದರು.

Read More

ಕೊಳ್ನಾಡು ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಿನಾಂಕ 15-07-2017ರಂದು ಕೊಳ್ನಾಡು ಶಕ್ತಿ ಕೇಂದ್ರದ ಕಾರ್ಯಕರ್ತರ  ಸಭೆ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಮೆಲ್ಕಾರ್‍ನ ಪವನ್‍ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಪವನ್‍ರನ್ನು ದಿನಾಂಕ 15-7-2017ರಂದು ಮೆಲ್ಕಾರ್‍ನ ಅವರ ಮನೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡರವರು ಭೇಟಿಯಾಗಿ ಪವನ್‍ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು ಮತ್ತು ದಾಳಿಯ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ರಾಜೇಶ ನಾಯ್ಕ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ಮಾಣಿ ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಿನಾಂಕ 15-07-2017ರಂದು ಮಾಣಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ‌ಯು ಮಾಣಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಗೋಳ್ತಮಜಲು ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡ ಮತ್ತು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಿನಾಂಕ 14-7-2017ರಂದು ಗೋಳ್ತಮಜಲು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ಬಂಟ್ವಾಳ ಬಿಜೆಪಿ ಕಛೇರಿಗೆ ಡಿ.ವಿ ಸದಾನಂದಗೌಡರ ಭೇಟಿ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ ಇವರು ಬಿಜೆಪಿ ಬಂಟ್ವಾಳದ ಕಛೇರಿಗೆ ಇಂದು ಆಗಮಿಸಿದರು. ಈ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Read More

ಸಂಗಬೆಟ್ಟು ಶಕ್ತಿ ಕೇಂದ್ರದ ಸಭೆ

ಪಕ್ಷದ ವಿಸ್ತಾರಕರಾಗಿ ಕೇಂದ್ರ ಸಚಿವರಾದ ಶ್ರೀ ಡಿ.ವಿ ಸದಾನಂದಗೌಡ ಮತ್ತು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಿನಾಂಕ 14-72017ರಂದು ಸಂಗಬೆಟ್ಟು ಶಕ್ತಿ ಕೇಂದ್ರದ ಸಭೆ ಸಿದ್ದಕಟ್ಟೆ ಅಶ್ವಿನಿ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್, ಸಂಜೀವ ಮಠಂದೂರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Read More

Back To Top
Highslide for Wordpress Plugin