Rajesh Naik

ಶರತ್ ಅವರ ಮೇಲಿನ ಹತ್ಯಾ ಯತ್ನ ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ

ಆರ್. ಎಸ್. ಎಸ್. ಸ್ವಯಂಸೇವಕ ಶರತ್ ಮಡಿವಾಳ ಅವರ ಮೇಲಿನ ಹತ್ಯಾ ಯತ್ನ, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲಿನ ನಿರಂತರ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ. ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಕು. ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್,  ದ. ಕ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬ್ರಿಜೇಶ್ ಚೌಟ, ರಾಜೇಶ್ ನಾಯ್ಕ್, ಸುಲೋಚನಾ ಭಟ್, ಜಗದೀಶ್ ಶೇಣವ ಸೇರಿದಂತೆ ಬಿಜೆಪಿ ಮತ್ತು […]

Read More

ಉಜ್ವಲ ಯೋಜನೆಯ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ಸಂಸದ ನಳಿನ್ ಕುಮಾರ್ ಕಟೀಲ್‍ರವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಜ್ವಲ ಯೋಜನೆ ಅಡುಗೆ ಅನಿಲದ ಉಚಿತ ಸಂಪರ್ಕದ ಕಾರ್ಯಕ್ರಮ ಬಂಟ್ವಾಳದ ಬಂಟರ ಭವನದಲ್ಲಿ ದಿನಾಂಕ 16-7-2017ರ ಆದಿತ್ಯವಾರ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಗ್ಯಾಸ್ ಏಜೆನ್ಸಿ ಅಧಿಕಾರಿಗಳೊಂದಿಗೆ ಸಂವಾದ ನಡೆಯಿತು.

Read More

ವಿಸ್ತಾರಕರ ಮನೆ ಭೇಟಿ ಅಭಿಯಾನದ ಸಮಾರೋಪ ಕಾರ್ಯಕ್ರಮ

ದಿನಾಂಕ 2-7-2017ರಂದು ಇರ್ವತ್ತೂರು ಗ್ರಾಮದಲ್ಲಿ ಬಿ.ಜೆ.ಪಿ ಮಂಗಳೂರು ದಕ್ಷಿಣದ ವಿಸ್ತಾರಕರ ಮನೆ ಭೇಟಿ ಅಭಿಯಾನದ ಸಮಾರೋಪ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.

Read More

ವಾಮದಪದವು ಅಜ್ಜಿಬೆಟ್ಟು ಗ್ರಾಮದ ವನಮಹೋತ್ಸವ

ವಾಮದಪದವು ಅಜ್ಜಿಬೆಟ್ಟು ಗ್ರಾಮದಲ್ಲಿ ದಿನಾಂಕ 2-7-2017ರಂದು ಬಿ.ಜೆ.ಪಿ ಮಂಗಳೂರು ದಕ್ಷಿಣದ ವಿಸ್ತಾರಕರೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

ಕಾಂಗ್ರೆಸ್ ಮುಖಂಡ ಬಿಜೆಪಿಗೆ ಸೇರ್ಪಡೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ನೇರಬೋಂಳುನ ಕಾಂಗ್ರೆಸ್ ಮುಖಂಡರಾದ ಶ್ರೀ ದೀಕ್ಷಿತ್ ಕುಮಾರ್‌ರವರು ದಿನಾಂಕ 30-6-2017ರಂದು ಭಾರತೀಯ ಜನತಾ ಪಾರ್ಟಿಯ ನೂತನ ಕಾರ್ಯಾಲಯ ಉದ್ಫಾಟಣಾ ಸಂಧರ್ಭದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಭಾರತೀಯ ಜನತಾ ಪಾರ್ಟಿ ನೇತಾರರಾದ ಶ್ರೀ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಪಕ್ಷದ ಅಧ್ಯಕ್ಷರಾದ ಶ್ರೀ ಬಿ.ದೇವದಾಸ ಶೆಟ್ಟಿಯವರು ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಕೊಂಡರು.ಈ ಸಂದರ್ಭದಲ್ಲಿ ಬಿ.ಉದಯ ಕುಮಾರ್ ರಾವ್,ದಿನೇಶ್ ಭಂಡಾರಿ ಮತ್ತು ಪಕ್ಷದ ಇತರ ಪ್ರಮುಖರು ಉಪಸ್ಥಿತರಿದ್ದರು.

Read More

ಬಂಟ್ವಾಳದಲ್ಲಿ ಬಿಜೆಪಿಯ ನೂತನ ಕಾರ್ಯಾಲಯ ಉದ್ಫಾಟನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯದ ಉದ್ಫಾಟನೆಯು ಇಂದು (30-6-2017) ನಡೆಯಿತು. ನೂತನ ಕಾರ್ಯಾಲಯದ ಉದ್ಫಾಟನೆಯನ್ನು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬಿ. ಉದಯ ಕುಮಾರ್ ರಾವ್ ದೀಪ ಬೆಳಗಿಸಿ ಉದ್ಫಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿಯವರು ಕಾರ್ಯಕರ್ತರಿಗೆ ಶುಭ ಸಂದೇಶವನ್ನು ನೀಡಿದರು. ಈ ಉದ್ಫಾಟನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ ಭಟ್,  ಕ್ಷೇತ್ರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜಿಲ್ಲಾ […]

Read More

ವೀರಕಂಭ ಗ್ರಾಮದಲ್ಲಿ ವನಮಹೋತ್ಸವ

ವೀರಕಂಭ ಗ್ರಾಮದಲ್ಲಿ ದಿನಾಂಕ 30-06-2017ರಂದು ನಡೆದ ಬಂಟ್ವಾಳ ಬಿಜೆಪಿ ರೈತ ಮೋರ್ಚಾ ಹಾಗೂ ಮಂಗಳೂರು ದಕ್ಷಿಣದ ವಿಸ್ತಾರಕರೊಂದಿಗೆ ವನಮಹೋತ್ಸವ ಕಾರ್ಯಕ್ರಮದಲ್ಲಿ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read More

ಯೋಧ ನವೀನ್ ಚಂದ್ರ ಗಟ್ಟಿಯವರಿಗೆ ಸನ್ಮಾನ

ಭಾರತೀಯ ಜನತಾ ಪಾರ್ಟಿ ಚೆನ್ನೆತ್ತೊಡಿ ಗ್ರಾಮ ಸಮಿತಿ ಹಾಗೂ ಮಂಗಳೂರು ದಕ್ಷಿಣ ಮಂಡಲದ ವಿಸ್ತಾರಕರ ಸಹಭಾಗಿತ್ವದಲ್ಲಿ ವಾಮದಪದವಿನ ನಿವಾಸಿ ಭಾರತೀಯ ವಾಯುಪಡೆಯ ಯೋಧ ನವೀನ್ ಚಂದ್ರ ಗಟ್ಟಿಯವರನ್ನು ದಿನಾಂಕ 29-06-2017ರಂದು ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರೊಂದಿಗೆ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

Read More

ಪಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಕೃಷಿ ಮತ್ತು ಆರೋಗ್ಯದ ಕಾರ್ಯಗಾರ

ಪಾವೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕೃಷಿ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಗಾರದಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡು ಶಾಲಾ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

Read More

ಬರಿಮಾರ್‍ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬರಿಮಾರ್ ಇಲ್ಲಿ ದಿನಾಂಕ 28-06-2017ರಂದು ನಡೆದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜೇಶ್ ನಾಯ್ಕ್ ಹಾಗೂ ಇತರ ಗಣ್ಯರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.

Read More

Back To Top
Highslide for Wordpress Plugin