Rajesh Naik

ಶ್ರೀ ಭಯಂಕೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ

ಪಾಣೆ ಮಂಗಳೂರಿನ ನರಿಕೊಂಬುವಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ನಡೆದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ – ಜಾತ್ರಾ ಮಹೋತ್ಸವದಲ್ಲಿ ರಾಜೇಶ್ ನಾಯ್ಕ್ ಅವರು ಪಾಲ್ಗೊಂಡರು.

Read More

ಮೋದಿ ನೇತೃತ್ವದ ಸರಕಾರ 3 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿ.ಸಿ. ರೋಡಿನಲ್ಲಿ ಸಂಭ್ರಮಾಚರಣೆ

ಕೇಂದ್ರದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ 3 ವರ್ಷ ಪೂರೈಸಿದ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಬಿ.ಸಿ.ರೋಡಿನಲ್ಲಿ ಜರಗಿತು. ಸಾರ್ವಜನಿಕರಿಗೆ ಚಹಾ ವಿತರಿಸಿ ಕೇಂದ್ರ ಸರಕಾರದ 3 ವರ್ಷ ಅವಧಿಯ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ರಾಜ್ಯ ಬಿಜೆಪಿ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ […]

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ದಿನಾಂಕ 23-5-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ ಮಾಣಿಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದ ಕ್ಯಾ. ಬ್ರಿಜೇಶ್ ಚೌಟ ಕೇಂದ್ರ ಸರಕಾರದ 2 ವರ್ಷದ ಸಾಧನೆಗಳನ್ನು ಕಾರ್ಯಕರ್ತರು ಜನರಿಗೆ ತಿಳಿಸುವುದು, ಕರ್ನಾಟಕ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವುದು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಸಮಾರೋಪ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಿದರು. […]

Read More

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಶ್ರೀ ಕೊಡಮಣಿತ್ತಾಯ, ಅರಸು ಮುಂಡಿತ್ತಾಯ ಸಪರಿವಾರ ದೈವಸ್ಥಾನ ಅಮೈಗುತ್ತು, ಪಂಜಿಕಲ್ಲು ಗ್ರಾಮ ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ರಾಜೇಶ್‍ ನಾಯ್ಕ್ ಮಾತನಾಡಿದರು.

Read More

ಶ್ರೀ ದುರ್ಗಾಂಬಿಕಾ ಕ್ಷೇತ್ರ ಮಾಣಿಬೆಟ್ಟು ಅಷ್ಟಬಂಧ ಬ್ರಹ್ಮಕಶೋತ್ಸವ

ಶ್ರೀ ದುರ್ಗಾಂಬಿಕಾ ಕ್ಷೇತ್ರ ಮಾಣಿಬೆಟ್ಟು ದಂಡೆಗೋಳಿ ಇದರ ಅಷ್ಟಬಂಧ ಬ್ರಹ್ಮಕಶೋತ್ಸವದ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ರಾಜೇಶ್‍ ನಾಯ್ಕ್ ಪಾಲ್ಗೊಂಡಿದ್ದರು.

Read More

Back To Top
Highslide for Wordpress Plugin