Rajesh Naik

ಬಾಜಾರ್ ಗುಡ್ಡೆಯ ಕಾಂಕ್ರೀಟ ರಸ್ತೆ ಉದ್ಘಾಟನಾ ಕಾರ್ಯಕ್ರಮ

ಸಜಿಪ ಮೂಡ ಗ್ರಾಮದ ಕಂದೂರಿನ ಬಾಜಾರ್ ಗುಡ್ಡೆಯ ರಸ್ತೆಯನ್ನು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸಿದ್ದು ಇದರ ಉದ್ಘಾಟನೆಯನ್ನು ರಾಜೇಶ್ ನಾಯಕ್ ಮಾಡಿದರು.

Read More

ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತ ವೃಂದದಿಂದ ತಾ. 26-03-2017 ೭ರ ಆದಿತ್ಯವಾರ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ ಬಿ.ಸಿ ರೋಡಿನ ಶ್ರೀ ರಕ್ತೇಶ್ವರಿದೇವಿ ದೇವಸ್ಥಾನದಿಂದ ಬೆಳಿಗ್ಗೆ ಪೂಜ್ಯ ಸ್ವಾಮಿಜಿಗಳಾದ ಮಾಣಿಲ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತಾನ್ಯಂದ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಉಳಿಪ್ಪಾಡಿಗುತ್ತು ರಾಜೇಶ ನಾಯ್ಕ್, ಮಾಜಿ ಶಾಸಕರಾದ ಪದ್ಮನಾಭಕೊಟ್ಟಾರಿ, ದೇವದಾಸ ಶೆಟ್ಟಿ, ವೆಂಕಟೇಶ ನಾವಡ, ಸುಲೋಚನಾ ಜಿ.ಕೆ ಭಟ್, […]

Read More

ಡಾ.ಎಮ್.ವಿ ಶೆಟ್ಟಿ ಕಾಲೇಜ್ ಮಂಗಳೂರು ಒಡ್ಡೂರು ಫಾರ್ಮ್ಸ್ ಗೆ ಭೇಟಿ

ಡಾ.ಎಮ್.ವಿ ಶೆಟ್ಟಿ ಕಾಲೇಜ್ ಮಂಗಳೂರು ಇದರ ವಿಧ್ಯಾರ್ಥಿಗಳ ತಂಡ ಇಂದು ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ, ಕೃಷಿ ಚಟುವಟಿಕೆಯನ್ನು ವೀಕ್ಷಿಸಿದರು. ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ನೀರಾ ಬಗ್ಗೆ ಮಾಹಿತಿ ಸಂಗ್ರಹಿಸಿದರು.

Read More

ವಿಚಾರ ಸಂಕಿರಣ ಸಮಾರೋಪ ಸಮಾರಂಭ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತಾ ವರ್ಷಾಚರಣೆ ಪ್ರಯುಕ್ತ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ರಾಜೇಶ್‍ ನಾಯಕ್‍ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Read More

ಬಿಜೆಪಿ ಯುವಮೋರ್ಚಾ ಬಂಟ್ವಾಳದ ವತಿಯಿಂದ ಧನಸಹಾಯ

ಬಿಜೆಪಿ ಯುವಮೋರ್ಚಾ ಬಂಟ್ವಾಳ ಇದರ ವತಿಯಿಂದ ಸಜಿಪಮೂಡ ಗ್ರಾಮದ ಯುವ ಕಾರ್ಯಕರ್ತ ಹರ್ಷಿತ್ ಜೋಗಿಯ ಅಪಘಾತ ಚಿಕಿತ್ಸೆಗೆ ಧನಸಹಾಯವನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನದ ಸಮಯದಲ್ಲಿ ಮಿತ್ತಮಜಲು ಹರ್ಷಿತ್ ಜೋಗಿ ಮನೆಗೆ ಬೇಟಿ ನೀಡಿ ನೀಡಲಾಯಿತು. ಈ ಸಂದರ್ಭ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಕಾರ್ಯದರ್ಶಿ ಲೋಹಿತ್ ಕೊಳ್ನಾಡು, ಲೋಕೇಶ್ ಭರಣಿ, ಸಜಿಪಮುನ್ನುರು ಶಕ್ತಿಕೇಂದ್ರ ಅಧ್ಯಕ್ಷರಾದ ಕಿಶೋರ್ […]

Read More

Back To Top
Highslide for Wordpress Plugin