Rajesh Naik

ನರಿಕೊಂಬು ಗ್ರಾಮದಲ್ಲಿ ಸ್ವಚ್ಛಭಾರತ ಅಭಿಯಾನ

ಬಿಜೆಪಿ ಯುವಮೋರ್ಚಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ನರಿಕೊಂಬು ಗ್ರಾಮದಲ್ಲಿ ನಡೆದ ಸ್ವಚ್ಛಭಾರತ ಅಭಿಯಾನದಲ್ಲಿ ರಾಜೇಶ ನಾಯ್ಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Read More

ನರಿಕೊಂಬು ಗ್ರಾಮ : ಯಕ್ಷಗಾನ ಬಯಲಾಟದ ಪ್ರಯುಕ್ತ ನಡೆದ ಶ್ರೀದೇವಿಯ ಆಭರಣಗಳ ಶೋಭಾಯತ್ರೆ

ಶ್ರೀ ಕಟೀಲು ದುರ್ಗಾಪರಮೇಶ್ವರಿ ಸೇವಾ ಸಮಿತಿ ಮರ್ದಾಳ, ನಾಯಿಲ ನರಿಕೊಂಬು ಗ್ರಾಮ ಇದರ ವತಿಯಿಂದ ಯಕ್ಷಗಾನ ಬಯಲಾಟದ ಪ್ರಯುಕ್ತ ನಡೆದ ಶ್ರೀದೇವಿಯ ಆಭರಣಗಳ ಶೋಭಾಯತ್ರೆಯಲ್ಲಿ ರಾಜೇಶ್ ನಾಯ್ಕ್ ಪಾಲ್ಗೊಂಡರು.

Read More

ಬಾಳ್ತಿಲ ಗ್ರಾಮದ ಸಂವಾದ ಕಾರ್ಯಕ್ರಮ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಬಾಳ್ತಿಲ ಗ್ರಾಮದ ಸುಧೆಕಾರ್ ಎಂಬಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.ಅದಲ್ಲದೆ ಡಾ.ಬಿ.ಆರ್.ಅಂಬೇಡ್ಕರ್‌ರವರು ಜೀವಿತಾ ಕಾಲದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಪರಿಶಿಷ್ಟ ಸಮುದಾಯದವರಿಗೆ ತಿಳಿಸಿದ್ದರು. ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಮಂಡಲ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಾಜಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಲಕ್ಷ್ಮೀಗೋಪಾಲಚಾರ್ಯ, ಲೋಕಾನಂದ ಏಳ್ತಿಮಾರ್,ರಮೇಶ್ ಕುದುರೆಬೆಟ್ಟು, ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಬಿ.ಕೆ.ಅಣ್ಣು ಪೂಜಾರಿ, ಆನಂದ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.

Read More

ಅನಂತಾಡಿ ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆ

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಸುಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನೇತಾರರಾದ ಶ್ರಿ ರಾಜೇಶ್ ನಾಕ್ ಉಳಿಪ್ಪಾಡಿ ಭೇಟಿ ನೀಡಿದರು.

Read More

ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ; ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವ

ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭೂತಪೂರ್ವ ಗೆಲುವಿಗೆ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಿಹಿತಿಂಡಿ ಹಚ್ಚಿ ಸಂಭ್ರಮಿಸಿದರು. ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ, ಬಿಜೆಪಿ ರಾಜ್ಯ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಶ್ರೀಮತಿ ಸುಗುಣ ಕಿಣಿ, ರಾಮದಾಸ್ ಬಂಟ್ವಾಳ, ಮೋನಪ್ಪ […]

Read More

ರಾಯಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನೇತಾರರಾದ ಶ್ರಿ ರಾಜೇಶ್ ನಾಕ್ ಉಳಿಪ್ಪಾಡಿ ಭೇಟಿ ನೀಡಿದರು.

Read More

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ, ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿ ಬಂಟ್ವಾಳ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಆರ್ಪಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಪ್ರಮುಖರಾದ ರಾಜೇಶ್ ನಾಕ್ ಉಳಿಪಾಡಿ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಜೀವ ಭಂಡಾರಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಉಮಾನಾಥ ಕೋಟ್ಯಾನ್ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ […]

Read More

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ

ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್‌ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ, ಪ್ರಮುಖರಾದ ಕೃಷ್ಣರಾಜ ಮಾರ್ಲ, ವೆಂಕಟೇಶ ನಾವಡ, ಪವನ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Read More

Back To Top
Highslide for Wordpress Plugin