Rajesh Naik

ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ

ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಶ್ರೀ ಪದ್ಮನಾಭ ಕೊಟ್ಟಾರಿ ಹಾಗೂ ಅಂಮ್ಟಾಡಿ ತಾಲೂಕು ಪಂಚಾಯತ್ ಅಭ್ಯರ್ಥಿ ಶ್ರೀಮತಿ ಲೇಖಾ ಪಿ. ಭಂಡಾರಿ ಅವರಿಗೆ ಮನೆಮನೆಗೆ ತೆರಳಿ ಮತಯಾಚನೆ ಮಾಡಲಾಯಿತು. ಮಹಿಳಾ ಮೋರ್ಚಾ ಕಾರ್ಯಾಕರ್ತೆಯರು ಉಪಸ್ಥಿತರಿದ್ದರು. ಮನೆಮನೆಗಳಿಂದ ಒಳ್ಳೆಯ ಪ್ರತಿಕ್ರಿಯೆ ಲಭಿಸಿತು. ಎಲ್ಲ ಕಾರ್ಯಕರ್ತರು ಉತ್ಸಾಹದಲ್ಲಿ ಪಾಲ್ಗೊಂಡರು.

Read More

ಕುದ್ರೆಬೆಟ್ಟು ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲ್ ಅವರ 5 ಲಕ್ಷ ಅನುದಾನದಲ್ಲಿ, ಮಾಣಿ ಜಿ.ಪಂ.ಸದಸ್ಯ ಆರ್ ಚೆನ್ನಪ್ಪ ಕೋಟ್ಯಾನ್ ಅವರ 2 ಲಕ್ಷ ಅನುದಾನ ಮತ್ತು ಬಾಳ್ತಿಲ ಗ್ರಾ.ಪಂ.ಅವರ 1 ಲಕ್ಷ ಅನುದಾನದಲ್ಲಿ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು -ದರ್ಖಾಸು-ಬಿ.ಆರ್.ನಗರ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಬಿ.ಜೆ.ಪಿ.ಮುಖಂಡ ಉಳಿಪ್ಪಾಡಿ ಗುತ್ತು ರಾಜೇಶ್ ನಾಯಕ್ ಗುದ್ದಲಿ ಪೂಜೆ ನೆರೇರಿಸಿದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಸದಸ್ಯ ಆರ್ ಚೆನ್ನಪ್ಪ ಕೋಟ್ಯಾನ್ , ತಾ.ಪಂ.ಸದಸ್ಯ ದಿನೇಶ್ ಅಮ್ಟೂರು, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮಾ, ಗ್ರಾಮ ಸಮಿತಿ […]

Read More

ಜಾರಂದಗುಡ್ಡೆಯಲ್ಲಿ ಗ್ರಾಮದೆಡೆಗೆ ಬಿಜೆಪಿ ನಡಿಗೆ ಕೊನೆಯ ದಿನದ ಪಾದಯಾತ್ರೆಗೆ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದ 13 ದಿನಗಳ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಕೊನೆಯ ದಿನದ ಪಾದಯಾತ್ರೆಗೆ ಭಾನುವಾರ ಬೆಳಿಗ್ಗೆ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯಲ್ಲಿ ಚಾಲನೆ ನೀಡಲಾಯಿತು. ಇದಕ್ಕಿಂತಲೂ ಮೊದಲು 65ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಧ್ವಜಾರೋಹಣನೆರವೇರಿಸಿದರು.   ಬಳಿಕ ಮಾತನಾಡಿದ ಅವರು ಜನಸಾಮಾನ್ಯರು ತೆರಿಗೆಯ ರೂಪದಲ್ಲಿ ಕಟ್ಟಿದ ಕೋಟ್ಯಾಂತರ ರುಪಾಯಿ ಹಣವನ್ನು ಕಾಂಗ್ರೆಸ್ ಸರ್ಕಾರ ಅವ್ಯವಹರದ ಮೂಲಕ ವ್ಯರ್ಥಗೊಳಿಸಿದೆ. […]

Read More

“ಗ್ರಾಮದೆಡೆಗೆ -ಬಿಜೆಪಿ ನಡಿಗೆ” – ಈ ನಡಿಗೆ ದೇಶಕ್ಕಾಗಿ ಎಂಬ ಹೆಮ್ಮೆ ಇದೆ : ರಾಜೇಶ್ ನಾಯ್ಕ್

ಬಂಟ್ವಾಳ : ಕಾಂಗ್ರೇಸ್‌ನ ದುರಾಡಳಿತವನ್ನು ವಿರೋಧಿಸಿ, ಗ್ರಾಮ ಗ್ರಾಮಗಳಲ್ಲಿ ಜಾತಿಮತ ಬೇಧ ಮರೆತು ನರೇಂದ್ರ ಮೋದಿ ಅಭಿಮಾನಿಗಳು ಹುಟ್ಟಿಕೊಳ್ಳುತ್ತಿದ್ದಾರೆ, ಮೋದಿಯನ್ನೇ ಪ್ರಧಾನಿಯಾಗಿಸುವ ಸಂಕಲ್ಪ ತೊಟ್ಟಿದ್ದಾರೆ ಎಂದು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 12 ನೇ ದಿನವಾದ ಶನಿವಾರ ರಾತ್ರಿ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ […]

Read More

12 ನೇ ದಿನದ ಬಿಜೆಪಿ ನಡಿಗೆಗೆ ಪಂಜಿಕಲ್ಲಿನಲ್ಲಿ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13  ದಿನಗಳ `ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ 12 ನೇ ದಿನದ ಪಾದಯಾತ್ರೆಗೆ ಪಂಜಿಕಲ್ಲಿನಲ್ಲಿ ಚಾಲನೆ ನೀಡಲಾಯಿತು. ಪಾದಯಾತ್ರೆಯು ಕೂರಿಯಾಳ, ಅಮ್ಟಾಡಿ, ಕಳ್ಳಿಗೆ ಗ್ರಾಮಗಳಲ್ಲಿ ಸಂಚರಿಸಲಿದೆ. 12 ನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಪ್ರಮುಖರಾದ ಪ್ರತಾಪ್‌ಸಿಂಹ ನಾಯಕ್, ದೇವದಾಸ್ ಶೆಟ್ಟಿ, ರಾಮ್‌ದಾಸ್, ಪುರುಷ ಸಾಲ್ಯಾನ್ ನೆತ್ತರಕೆರೆ, ಪ್ರಥ್ವಿರಾಜ್, ರಝಾಕ್, ರಮಾನಾಥ ರಾಯಿ, ಸಂಜೀವ ಪೂಜಾರಿ, […]

Read More

ಮುಂದಿನ ದಿನಗಳು ಭಾರತೀಯ ಜನತಾ ಪಕ್ಷದ ದಿನಗಳು – ಎನ್.ಯೋಗಿಶ್ ಭಟ್

ಬಂಟ್ವಾಳ: ನೂರು ವರ್ಷಗಳ ಹಿಂದೆ ಪೇಶಾವರದ ಮುಸ್ಲಿಂಸಂತ ಮೇವಾಡದ ರಾಜನಿಗೆ ಹೇಳಿದ ಭವಿಷ್ಯವಾಣಿ ಮುಂದಿನ ಚುನಾವಣೆಯಲ್ಲಿ ಅಕ್ಷರಶಃ ನಿಜವಾಗಲಿದೆ, ಆ ಪ್ರಕಾರ ನರೇಂದ್ರ ಮೋದಿಯೇ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ವಿಧಾನ ಸಭೆಯ ಮಾಜಿ ಉಪಸಭಾಪತಿ ಎನ್.ಯೋಗಿಶ್ ಭಟ್ ಹೇಳಿದ್ದಾರೆ.ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 11 ನೇ ದಿನವಾದ ಶುಕ್ರವಾರ ಸಂಜೆ ಪಂಜಿಕಲ್ಲು ಗ್ರಾಮ ಆಚಾರಿ ಪಲ್ಕೆ […]

Read More

ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಮುಂದಿರುವ ಗುರಿ -ರಾಜೇಶ್ ನಾಯ್ಕ್

ಬಂಟ್ವಾಳ: ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿಗೆ ಯಾವುದೇ ಗೊಂದಲ, ಯುದ್ದ ಇಲ್ಲ. ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಮುಂದಿರುವ ಗುರಿ ಎಂದು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸ್ಪಷ್ಟ ಪಡಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಲ್ನಡಿಗೆ ಜಾಥವು 10ನೇ ದಿನವನ್ನು ಪೂರೈಸಿರುವ ಹಿನ್ನಲೆಯಲ್ಲಿ ಅಣ್ಣಳಿಕೆಯ ತಾ.ಪಂ.ಸದಸ್ಯ ವಸಂತ ಕುಮಾರ್ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜೇಶ್ ನಾಯ್ಕ್ ತಮ್ಮ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಹಾಗೂ ಮತದಾರರಿಂದ ವ್ಯಾಪಕ ಪ್ರೋತ್ಸಾಹ, ಬೆಂಬಲ ವ್ಯಕ್ತವಾಗಿದ್ದು […]

Read More

Back To Top
Highslide for Wordpress Plugin