Rajesh Naik

ಸಿದ್ದಕಟ್ಟೆಯಲ್ಲಿ ಚಾಲನೆ ಪಡೆದ 11ನೇ ದಿನದ ನಡಿಗೆ

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್  ನಾಯ್ಕ್  ಸಾರಥ್ಯದ 13 ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ 11ನೇ ದಿನದ ಪಾದಯಾತ್ರೆಗೆ ಸಿದ್ದಕಟ್ಟೆಯಲ್ಲಿ ಚಾಲನೆ ನೀಡಲಾಯಿತು. ವಂದೆ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ರಾಯಿ, ಕೊಲ, ಅರಳ, ಪಂಜಿಕಲ್ಲು, ಮೂಡನಡುಗೋಡು ಗ್ರಾಮಗಳಲ್ಲಿ ಸಂಚರಿಸಲಿದೆ. 11ನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್  ನಾಯ್ಕ್  ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ, ಪ್ರಮುಖರಾದ ಪುರುಷ ಸಾಲ್ಯಾನ್ ನೆತ್ತರಕೆರೆ, ಪ್ರಥ್ವಿರಾಜ್, […]

Read More

ಮೋದಿ ನೇತೃತ್ವದ ಬಿಜೆಪಿ ಸ್ವಂತಬಲದಿಂದ ಅಧಿಕಾರಕ್ಕೆ ಬರಬೇಕಾಗಿದೆ -ಬಿ.ನಾಗರಾಜ ಶೆಟ್ಟಿ

ಬಂಟ್ವಾಳ; ದೇಶದಲ್ಲಿ ಬದಲಾವಣೆ ಅನಿವಾರ್ಯವಾಗಿದೆ, ಇದಕ್ಕಾಗಿ ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸ್ವಂತಬಲದಿಂದ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 10 ನೇ ದಿನವಾದ ಗುರುವಾರ ಸಂಜೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ದೇಶ ಎದುರಿಸುತ್ತಿರುವ ಭಯೋತ್ಪಾದನೆ, ನಕ್ಸಲಿಸಂ, ಭ್ರಷ್ಟಾಚಾರ, ಬೆಲೆಏರಿಕೆ, […]

Read More

ಬಿಜೆಪಿ 10ನೇ ದಿನದ ಪಾದಯಾತ್ರೆಗೆ ವಗ್ಗದಿಂದ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಾರಥ್ಯದ 13 ದಿನಗಳ ಗ್ರಾಮದೆಡೆಗೆ ಬಿಜೆಪಿ ನಡಿಗೆ ಪಾದಯಾತ್ರೆಯ ಹತ್ತನೇ ದಿನದ ಪಾದಯಾತ್ರೆಗೆ ಗುರುವಾರ ಬೆಳಗ್ಗೆ ವಗ್ಗದಿಂದ ಚಾಲನೆ ದೊರೆಯಿತು.ವಂದೆ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಾಯಾತ್ರೆ ವಗ್ಗ , ವಾಮದಪದವು, ಸಿದ್ಧಕಟ್ಟೆ ಗ್ರಾಮಗಳಲ್ಲಿ ಸಂಚರಿಸಿತು. ಹತ್ತನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು , ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ, ರಾಜ್ಯ ಹಿಂದುಳಿದ ಆಯೋಗದ […]

Read More

ಕರ್ನಾಟಕ ಮತ್ತು ಕೇಂದ್ರದ ಕಾಂಗ್ರೇಸ್ ಸರ್ಕಾರ ಅತ್ಯಾಚಾರ್ ಸರ್ಕಾರ್ -ನಳಿನ್ ಕುಮಾರ್ ಕಟೀಲು

ಬಂಟ್ವಾಳ : ಕರ್ನಾಟಕ ಮತ್ತು ಕೇಂದ್ರದ ಕಾಂಗ್ರೇಸ್ ಸರ್ಕಾರ ಅತ್ಯಾಚಾರ್ ಸರ್ಕಾರ್ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 9 ನೇ ದಿನವಾದ ಬುಧವಾರ ಸಂಜೆ ಕಾವಳಪಡೂರು ಗ್ರಾಮದ ವಗ್ಗದಲ್ಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ದೆಹಲಿ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಮಹಿಳಾ ದೌರ್ಜನ್ಯಗಳು […]

Read More

ಒಂಭತ್ತನೇ ದಿನದ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಗೆ ಮೂರ್ಜೆಯಲ್ಲಿ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13 ದಿನಗಳ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಒಂಭತ್ತನೇ ದಿನದ ಪಾದಯಾತ್ರೆಗೆ ಬುಧವಾರ ಬೆಳಿಗ್ಗೆ ಮೂರ್ಜೆಯಿಂದ ಚಾಲನೆ ನೀಡಲಾಯಿತು. ವಂದೇ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ಕಾವಳಮೂಡೂರು ಮತ್ತು ಕಾವಳಪಡೂರು ಗ್ರಾಮಗಳಲ್ಲಿ ಸಂಚರಿಸಿತು. ಒಂಭತ್ತನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ, ಪ್ರಮುಖರಾದ ಪುರುಷ ಸಾಲ್ಯಾನ್ ನೆತ್ತರಕೆರೆ, ತುಂಗಪ್ಪ […]

Read More

ಕಾಂಗ್ರೇಸ್ ಮುಕ್ತ ದೇಶ ನಿರ್ಮಾಣಕ್ಕಾಗಿ ಮೋದಿ ಪ್ರಧಾನಿಯಾಗಬೇಕು-ಕ್ಯಾ.ಗಣೇಶ್ ಕಾರ್ಣಿಕ್

ಬಂಟ್ವಾಳ:  ಭಾರತ ಗೆಲ್ಲಬೇಕೆಂಬ ಧೃಡ ನಿರ್ಧಾರದ ಜೊತೆಗೆ ಕಾಂಗ್ರೇಸ್ ಮುಕ್ತ ದೇಶ ನಿರ್ಮಾಣಕ್ಕಾಗಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯಾಗಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 8 ನೇ ದಿನವಾದ ಮಂಗಳವಾರ ಸಂಜೆ ಇರ್ವತ್ತೂರು ಗ್ರಾಮದ ಎಡ್ತೂರು ಪದವು ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ವಾಜಪೇಯಿ ಪ್ರಧಾನಮಂತ್ರಿಯಾಗಿದ್ದ […]

Read More

8ನೇ ದಿನದ ಗ್ರಾಮದೆಡೆಗೆ ಬಿಜೆಪಿ ನಡಿಗೆ ಇಂದು ಕಕ್ಯಬೀಡುವಿನಿಂದ ಚಾಲನೆ

ಬಂಟ್ವಾಳ:  ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ಸಾರಥ್ಯದ13 ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಎಂಟನೆಯ ದಿನದ ಪಾದಾಯಾತ್ರೆಗೆ ಮಂಗಳವಾರ ಬೆಳಿಗ್ಗೆ ಕಕ್ಯಬೀಡುವಿನ ಪಂಚದುರ್ಗಪರಮೇಶ್ವರೀ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ವಂದೇಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ತೆಂಕಕಜೆಕಾರು, ಬಡಗಕಜೆಕಾರು, ಪುಂಜಾಲಕಟ್ಟೆ, ಇರ್ವತ್ತೂರು, ಪಿಲಾತಬೆಟ್ಟು, ಮೂಡುಪಡುಕೋಡಿ ಇರ್ವತ್ತೂರು ಗ್ರಾಮಗಳಲ್ಲಿ ಸಂಚರಿಸಿತು. ಎಂಟನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ,ಪ್ರಮುಖರಾದ ದೇವದಾಸ್ ಶೆಟ್ಟಿ, ರಾಮದಾಸ್ […]

Read More

Back To Top
Highslide for Wordpress Plugin