Rajesh Naik

ಕಾಂಗ್ರೆಸ್‌ನಿಂದ ಹದಗೆಟ್ಟಿರುವ ದೇಶದ ಸ್ಥಿತಿಯನ್ನು ಸುಸ್ಥಿತಿಗೆ ತರಲು ಮೋದಿಯಿಂದ ಮಾತ್ರ ಸಾಧ್ಯ

ಬಂಟ್ವಾಳ :  ಕಾಂಗ್ರೆಸ್‌ನಿಂದ ಹದಗೆಟ್ಟಿರುವ ದೇಶದ ಸ್ಥಿತಿಗತಿಯನ್ನು ಸುಸ್ಥಿಗೆ ತರಲು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 7 ನೇ ದಿನವಾದ ಸೋಮವಾರ ಸಂಜೆ ಉಳಿಗ್ರಾಮದ ಕಕ್ಕೆಪದವಿನ ಗರಡಿ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಬೆಲೆ ಏರಿಕೆ, ಸಬ್ಸಿಡಿ ಕಡಿತ ಮೊದಲಾದ […]

Read More

7 ನೇದಿನದ ಪಾದಯಾತ್ರೆಗೆ ಹಳೇಗೇಟುವಿನಲ್ಲಿ ಚಾಲನೆ

ಬಂಟ್ವಾಳ:  ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13 ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ 7 ನೇದಿನದ ಪಾದಯಾತ್ರೆಗೆ ಸೋಮವಾರ ಬೆಳಿಗ್ಗೆ ಹಳೇಗೇಟುವಿನಲ್ಲಿ ಚಾಲನೆ ನೀಡಲಾಯಿತು. ವಂದೇಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ವಿದ್ಯಾ ಆನಂದ ಅವರ ಮನೆಯಿಂದ ಹೊರಟು ದೇವಸ್ಯಪಡೂರು, ದೇವಸ್ಯ ಮುಡೂರು, ಸರಪಾಡಿ, ಮಣಿನಾಲ್ಕೂರು, ಉಳಿ ಗ್ರಾಮಗಳಲ್ಲಿ ಸಂಚರಿಸಿತು. 7ನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ […]

Read More

ಕೇಂದ್ರದ ತಪ್ಪು ರಕ್ಷಣಾ ನೀತಿಯಿಂದಾಗಿ ದೇಶದಲ್ಲಿ ಆಂತರಿಕ ಅಭದ್ರತೆ – ಸತೀಶ್ ಪ್ರಭು

ಬಂಟ್ವಾಳ :  ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ನೇತೃತ್ವದ ಸರ್ಕಾರದ ತಪ್ಪು ರಕ್ಷಣಾ ನೀತಿಯಿಂದಾಗಿ ದೇಶದಲ್ಲಿ ಆತಂರಿಕ ಅಭದ್ರತೆ ಉಂಟಾಗಿದ್ದು, ಉತ್ತರಭಾರತದಲ್ಲಿ ಮಾತ್ರ ಇದ್ದ ಭಯೋತ್ಪಾದಕರು ದಕ್ಷಿಣದ ಗಲ್ಲಿಗಲ್ಲಿಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಸತೀಶ್ ಪ್ರಭು ಆಪಾದಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 6 ನೇ ದಿನವಾದ ಭಾನುವಾರ ಸಂಜೆ ನಾವೂರು ಗ್ರಾಮದ ಕನಪಾದೆಯಲ್ಲಿ ನಡೆದ ಕಾರ್ಯಕರ್ತರ […]

Read More

ಮಾಣಿಯಿಂದ 6 ನೇ ದಿನದ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆ

ಬಂಟ್ವಾಳ:  ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದ 13 ದಿನಗಳ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಆರನೆಯ ದಿನದ ಪಾದಯಾತ್ರೆಗೆ ಆದಿತ್ಯವಾರ ಬೆಳಿಗ್ಗೆ ಮಾಣಿಯಲ್ಲಿ ಚಾಲನೆ ನೀಡಲಾಯಿತು. ವಂದೆಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ಮಾಣಿ ಶಂಕರ ರೈ ಯವರ ಮನೆಯಿದ ಹೊರಟು ಸೂರಿಕುಮೇರು, ಮಾಣಿ, ದಾಸಕೋಡಿ, ನೀರಪಾದೆ, ಶಂಬೂರು, ನರಿಕೊಂಬು, ಪಾಣೆಮಂಗಳೂರು, ಬಂಟ್ವಾಳ ಪೇಟೆಯಾಗಿ ನಾವೂರು ಗ್ರಾಮಗಳಲ್ಲಿ ಸಂಚರಿಸಲಿದೆ. ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಕ್ ಉಳಿಪಾಡಿಗುತ್ತು, […]

Read More

ಕಲ್ಲಡ್ಕದಲ್ಲಿ ಚಾಲನೆಗೊಂಡ 5ನೇ ದಿನದ ಪಾದಯಾತ್ರೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13 ದಿನಗಳ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಐದನೇಯ ದಿನದ  ಪಾದಯಾತ್ರೆಗೆ ಶನಿವಾರ ಬೆಳಿಗ್ಗೆ ಕಲ್ಲಡ್ಕ ಏಳ್ತಿಮಾರ್‌ನಲ್ಲಿ  ಚಾಲನೆ ನೀಡಲಾಯಿತು. ವಂದೇ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಾಯಾತ್ರೆ ಏಳ್ತಿಮಾರ್ ಬಾಬುಶೆಟ್ಟಿಯವರ ಮನೆಯಿದ  ಹೊರಟು ಸೂರಿಕುಮೇರು, ಬರಿಮಾರು, ಕಡೇಶ್ವಾಲ್ಯ, ಗಡಿಯಾರ, ಪೆರಾಜೆ, ನೆಟ್ಲಮುಡ್ನೂರು ಅನಂತಾಡಿ ಗ್ರಾಮಗಳಲ್ಲಿ ಸಂಚರಿಸಿತು. 5ನೇ  ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರ […]

Read More

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಗೋಕಳ್ಳರ ಸರ್ಕಾರ – ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ದೇಶ,ಭಾಷೆ, ಗಡಿಯ ವಿಚಾರಗಳನ್ನು ಮೀರಿ ದೇಶದ ಯುವಜನಾಂಗ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭವ್ಯ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರಮೋದಿಯವರನ್ನು ಬೆಂಬಲಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದಲ್ಲಿ ನಡೆಯುತ್ತಿರುವ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 4ನೇ ದಿನವಾದ ಶುಕ್ರವಾರ ಸಂಜೆ ಕಲ್ಲಡ್ಕ ದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು […]

Read More

Back To Top
Highslide for Wordpress Plugin