Rajesh Naik

ಗ್ರಾಮದೆಡೆಗೆ ಬಿಜೆಪಿ ನಡಿಗೆ ವೀರಕಂಭದಿಂದ ಚಾಲನೆ

ಬಂಟ್ವಾಳ: : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ಸಾರಥ್ಯದ 13ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ನಾಲ್ಕನೇ ದಿನದ ಪಾದಯಾತ್ರೆಗೆ ಶುಕ್ರವಾರ ಬೆಳಿಗ್ಗೆ ವೀರಕಂಭದಲ್ಲಿ ಚಾಲನೆ ನೀಡಲಾಯಿತು. ವಂದೇ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ಬೋಳಂತೂರು, ಅಮ್ಟೂರು, ಗೋಳ್ತಮಜಲು, ಬಾಳ್ತಿಲ ಗ್ರಾಮಗಳಲ್ಲಿ ಸಂಚರಿಸಿತು. ನಾಲ್ಕನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ಉಳೇಪಾಡಿಗುತ್ತು, ಪಕ್ಷದ ಪ್ರಮುಖರಾದ ಜಿ.ಆನಂದ, ದೇವದಾಸ್ ಶೆಟ್ಟಿ, ನೇಮಿರಾಜ್ ರೈ, ರಾಮದಾಸ್ ಬಂಟ್ವಾಳ ದಿನೇಶ್ […]

Read More

ಕಾಂಗ್ರೇಸ್‌ನ ಗೂಂಡಾ ರಾಜ್ಯ ಮತ್ತು ತುಘಲಕ್ ಸರ್ಕಾರ – ನಳಿನ್ ಕಟೀಲು

ಬಂಟ್ವಾಳ : ಗೃಹ ಇಲಾಖೆಗೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲ, ಕಾಂಗ್ರೇಸ್‌ನ ಮುಖಂಡರು ರಾಜ್ಯದಲ್ಲಿ ಗೂಂಡಾ ರಾಜ್ಯ ನಿರ್ಮಾಣ ಮಾಡುತ್ತಿದ್ದು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಸಿದ್ದರಾಮಯ್ಯ ನೇತೃತ್ವದ ತುಘಲಕ್ ಸರ್ಕಾರ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 3 ನೇ ದಿನವಾದ ಗುರುವಾರ ಸಂಜೆ ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ನಡೆದ […]

Read More

ಕನ್ಯಾನ, ಕರೋಪಾಡಿ ಗ್ರಾಮತಲುಪಿದ ಪಾದಯಾತ್ರೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸಾರಥ್ಯದ 13 ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಮೂರನೇ ದಿನದ ಪಾದಾಯಾತ್ರೆಗೆ ಗುರುವಾರ ಬೆಳಿಗ್ಗೆ ಕರೋಪಾಡಿ ಗ್ರಾಮದ ವಿಘ್ನೇಶ್ವರ ಭಟ್ ಅವರ ಮನೆಯಿಂದ ಚಾಲನೆ ನೀಡಲಾಯಿತು.  ವಂದೇ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಯಾತ್ರೆ ಕನ್ಯಾನ, ಕರೋಪಾಡಿ ಗ್ರಾಮಗಳಲ್ಲಿ ಸಂಚರಿಸಿತು. ಮೂರನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು, ಪಕ್ಷದ ಪ್ರಮುಖರಾದ ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, […]

Read More

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮೋದಿಯವರ ಚಿಂತೆ – ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ; ಪ್ರಧಾನಮಂತ್ರಿ ಮನಮೋಹನ ಸಿಂಗ್ ದೇಶದ ಭದ್ರತೆಯ ಕಡೆಗೂ ಗಮನ ಕೊಟ್ಟಿಲ್ಲ, ಅವರ ಮುತ್ಸದ್ದಿತನದ ಮೇಲೆ ದೇಶದ ಜನತೆ ಇರಿಸಿದ್ದ ನಂಬಿಕೆಯನ್ನು ಅವರು ಹುಸಿಗೊಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.  ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 2 ನೇ ದಿನವಾದ ಬುಧವಾರ ಸಂಜೆ ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ವಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ […]

Read More

ಬುಧವಾರ ಬೆಳಿಗ್ಗೆ ಮಾರ್ನಬೈಲ್‌ನಲ್ಲಿ ಚಾಲನೆ

ಬಂಟ್ವಾಳ: : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದ 13ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ ಎರಡನೇ ದಿನದ ಪಾದಾಯಾತ್ರೆಗೆ ಬುಧವಾರ ಬೆಳಿಗ್ಗೆ ಮಾರ್ನಬೈಲ್‌ನಲ್ಲಿ ಚಾಲನೆ ನೀಡಲಾಯಿತು. ವಂದೆ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಾಯಾತ್ರೆ ಸಜೀಪಮೂಡ ಹಾಗೂ ಸಜೀಪಮುನ್ನೂರು ಗ್ರಾಮದಲ್ಲಿ ಸಂಚರಿಸಿತು. ಎರಡನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಕ್ ಉಳೇಪಾಡಿಗುತ್ತು, ಪಕ್ಷದ ಪ್ರಮುಖರಾದ ಜಿ.ಆನಂದ, ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು, […]

Read More

ಗ್ರಾಮದೆಡೆಗೆ ಬಿಜೆಪಿ ನಡಿಗೆ ಇಂದಿನ ಕಾರ್ಯಕ್ರಮ ವಿವರ

ದಿನಾಂಕ 15.01.2014ನೇ ಬುಧವಾರ (2ನೇ ದಿನ) ಬೆ.ಗಂ.7.30              :  ಸಜಿಪಮುನ್ನೂರಿನಿಂದ ಪಾದಯಾತ್ರೆ ಹೊರಟು ಸಜಿಪಮೂಡ, ಮಂಚಿ ಮ.ಗಂ.3.00             :  ಮಂಚಿಯಿಂದ ಹೊರಟು ಸಾಲೆತ್ತೂರು, ಕೊಲ್ನಾಡು, ವಿಟ್ಲಪಡ್ನೂರು ಸಂ.ಗಂ.7.00            :  ವಿಟ್ಲಪಡ್ನೂರಿನಲ್ಲಿ ಕಾರ್ಯಕರ್ತರ ಸಭೆ ಕನ್ಯಾನದಲ್ಲಿ ವಾಸ್ತವ್ಯ ಒಳಪಡುವ ಗ್ರಾಮಗಳು :  ಸಜಿಪಮುನ್ನೂರು, ಸಜಿಪಮೂಡ, ಮಂಚಿ, ಸಾಲೆತ್ತೂರು, ಕೊಲ್ನಾಡು, ವಿಟ್ಲಪಡ್ನೂರು, 6 ಗ್ರಾಮ

Read More

ಗ್ರಾಮದೆಡೆಗೆ ಬಿಜೆಪಿ ನಡಿಗೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದ 13 ದಿನಗಳ ’ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಗೆ ಪೊಳಲಿಯ ರಾಜರಾಜೇಶ್ವರಿ ದೇವಾಲಯದ ಸನ್ನಿಧಿಯಲ್ಲಿ ಮಂಗಳವಾರ ಸಂಜೆ ಚಾಲನೆ ದೊರಕಿದೆ. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ಅವರು ರಾಜೇಶ್ ನಾಯಕ್ ಅವರಿಗೆ ಪಕ್ಚದ ಧ್ವಜ ನೀಡುವ ಮೂಲಕ ಗ್ರಾಮದೆಡೆಗೆ ಬಿಜೆಪಿ ನಡಿಗೆಗೆ ಹಾಗೂ ಪೊಳಲಿಯ ಪ್ರಗತಿಪರ ಕೃಷಿಕ ವಾಸುದೇವಾ ಭಟ್ ಅವರು ಕೃಷಿ ಕಾರ್ಯಕ್ಕೆ ಬಳಸಿದ ನೇಗಿಲ […]

Read More

ನಮೋ ಬ್ರದರ್‍ಸ್‌ನಿಂದ ಬೈಕ್ ರ್‍ಯಾಲಿ

ಬಂಟ್ವಾಳ: ಇಲ್ಲಿನ ನಮೋ ಬ್ರದರ್‍ಸ್ ಆಶ್ರಯದಲ್ಲಿ ನಮೋ ಬ್ರದರ್‍ಸ್ ಬಿ.ಸಿ.ರೋಡು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಬೈಕ್ ರ್‍ಯಾಲಿ ಭಾನುವಾರ ನಡೆಯಿತು. ಬೆಳಿಗ್ಗೆ ಬಿ.ಸಿ.ರೋಡು ತಾಲೂಕು ಕಚೇರಿಯ ಮುಂಬಾಗದ ಸಾರ್ವಜನಿಕ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನಮೋ ಬ್ರದರ್‍ಸ್ ಬಿ.ಸಿರೋಡು ಘಟಕವನ್ನು ಕಾರ್ಕಳದ ಉಪನ್ಯಾಸಕ ಆದರ್ಶ ಗೋಖಲೆ ಉದ್ಘಾಟಿಸಿ ಪ್ರಧಾನ ಭಾಷಣ ಮಾಡಿದರು. ಭಾರತವನ್ನು ಜಗತ್ತಿನ ಅತ್ಯಂತ ಶ್ರೇಷ್ಠ ರಾಷ್ಟ್ರ ಎಂದು ವಿಶ್ವಕ್ಕೆ ಸಾಬೀತುಪಡಿಸಲು ನರೇಂದ್ರ ಮೋದಿಯೇ ಸರ್ವ ಶ್ರೇಷ್ಠ ವ್ಯಕ್ತಿ. ಪಿ.ಎಂ. ನರೇಂದ್ರ ಮೋದಿ ಎಂದರೆ ಭಾರತದ […]

Read More

Back To Top
Highslide for Wordpress Plugin